Webdunia - Bharat's app for daily news and videos

Install App

ದರ್ಶನ್ ಗಾಗಿ ಠಾಣೆ ಮುಂದೆ ಶಾಮಿಯಾನ: ಸಾರ್ವಜನಿಕರ ಪರದಾಟ

Krishnaveni K
ಶುಕ್ರವಾರ, 14 ಜೂನ್ 2024 (11:41 IST)
ಬೆಂಗಳೂರು: ಹತ್ಯೆ ಆರೋಪದಲ್ಲಿ ಬಂಧನದಲ್ಲಿರುವ ನಟ ದರ್ಶನ್ ರನ್ನು ಇರಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರರ ಪೊಲೀಸ್ ಠಾಣೆಯ ಮುಂಭಾಗ ನಿನ್ನೆಯಿಂದ ಪೊಲೀಸರು ಶಾಮಿಯಾನ ಹಾಕಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು.

ದರ್ಶನ್ ಆಂಡ್ ಗ್ಯಾಂಗ್ ರನ್ನು ರಕ್ಷಿಸುವ ಸಲುವಾಗಿಯೇ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಕೆಲವರು ದೂರಿದ್ದರು. ಕರ್ನಾಟಕ ಬಿಜೆಪಿ ಘಟಕ ಕೂಡಾ ಪೊಲೀಸರ ಕ್ರಮವನ್ನು ಪ್ರಶ್ನಿಸಿತ್ತು. ಇದುವರೆಗೆ ಇಲ್ಲದಂತಹ ಬಂದೋಬಸ್ತ್ ಈಗ ಯಾಕೆ ಎಂದು ಪ್ರಶ್ನಿಸಿತ್ತು.

ಆದರೆ ಪೊಲೀಸರ ಶಾಮಿಯಾನದಿಂದಾಗಿ ಈಗ ಸಾರ್ವಜನಿಕರಿಗೂ ಓಡಾಟಕ್ಕೆ ಅನಾನುಕೂಲವಾಗಿದೆ. ಇಲ್ಲಿ ಪ್ರತಿನಿತ್ಯ ಓಡಾಟ ಮಾಡುವವರು ಈ ರೀತಿ ಮಾಡಿದರೆ ನಾವು ಯಾವ ದಾರಿಯಲ್ಲಿ ಹೋಗಬೇಕು, ನಮಗೆ ಮೊದಲು ಬೇರೆ ದಾರಿ ಯಾವುದು ಇದೆ ಎಂದು ತಿಳಿಸಿ. ಹತ್ಯೆ ಆರೋಪಿಗಳಿಗೆ ತಕ್ಕ ಪಾಠ ಕಲಿಸಿ. ಅವರಿಗೆ ತಕ್ಕ ಶಿಕ್ಷೆ ನೀಡಿ. ಆದರೆ ಈ ರೀತಿ ಶಾಮಿಯಾನ ಹಾಕಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಕೊಡಬೇಡಿ ಎಂದಿದ್ದಾರೆ.

ದರ್ಶನ್ ರನ್ನು ಬಂಧಿಸಿದ ಮೊದಲ ಎರಡು ದಿನ ಇಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದರು ಆದರೆ ಈಗ ಅಭಿಮಾನಿಗಳು ಇಲ್ಲ. ಹಾಗಿದ್ದರೂ ಪೊಲೀಸರು ಶಾಮಿಯಾನ ಹಾಕಿ ರಸ್ತೆ ಅಡ್ಡಗಟ್ಟುತ್ತಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments