ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಸಿ - ಸುಪ್ರೀಂ ಮಹತ್ವದ ಆದೇಶ

Webdunia
ಗುರುವಾರ, 28 ಜುಲೈ 2022 (21:11 IST)
ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಇನ್ನು 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು, ದೆಹಲಿ, ಮಹಾರಾಷ್ಟ್ರ ಕೇಸ್ ಗಳ ಜೊತೆ ಕರ್ನಾಟಕದ ಪ್ರಕರಣದ ವಿಚಾರಣೆ ನಡೆಸಲಾಗಿದೆ. ಸದ್ಯ ವಾರ್ಡ್ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ಹೊರಡಿಸಿಲ್ಲ. ಮುಂದಿನ ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮೀಸಲಾತಿ ಬೆನ್ನಲ್ಲೇ ಚುನಾವಣೆಯನ್ನು ಘೋಷಣೆ ಮಾಡಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments