Webdunia - Bharat's app for daily news and videos

Install App

ಪಿಯುಸಿ ಪ್ರವೇಶ : ಅರ್ಜಿ ಆಹ್ವಾನಕ್ಕೆ ಸರಕಾರ ಸೂಚನೆ

Webdunia
ಭಾನುವಾರ, 19 ಜುಲೈ 2020 (21:50 IST)
ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದೆ.
ವಸತಿ ಕಾಲೇಜುಗಳ   ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಿ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.

ಸಮಾಜ  ಕಲ್ಯಾಣ ಇಲಾಖೆ ವ್ಯಾಪ್ತಿಯ 66  ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು  ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.

ವಸತಿ ಕಾಲೇಜುಗಳ ಫಲಿತಾಂಶವು  ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ.  ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments