ಗುಂಡಿ ಬಿದ್ದ ರಸ್ತೆಗೆ KRSನಿಂದ ಪೂಜೆ

Webdunia
ಶನಿವಾರ, 22 ಅಕ್ಟೋಬರ್ 2022 (17:04 IST)
ಗುಂಡಿ ಬಿದ್ದು ಹಾಳಾಗಿರುವ ರಸ್ತೆಗೆ ಕೆಆರ್ ಎಸ್ ಪಕ್ಷ ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬರಿ ಗುಂಡಿಗಳದ್ದೇ ಕಾರುಬಾರು, ಯಮಸ್ವರೂಪಿ ಗುಂಡಿಗಳಿಗೆ ಕೆಆರ್ ಎಸ್ ಪಕ್ಷದಿಂದ ತೆಂಗಿನಕಾಯಿ, ಕುಂಕುಮ ಹಾಕಿ ಪೂಜೆ ಸಲ್ಲಿಸಲಾಯಿತು ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತೆ ಜನನಿ ಹೇಳಿದ್ದಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಸಾವಿರಾರು ಗುಂಡಿಗಳು ಇವೆ. ಬಿಬಿಎಂಪಿ ಸಾವಿಗೆ ಬೆಲೆ ಕಟ್ಟುತ್ತಿವೆ. ನಿತ್ಯ ಜನರು ಕಾಲು ಕೈ ಮುರಿದುಕೊಳ್ಳುತ್ತಿದ್ದಾರೆ. ಬಿಬಿಎಂಪಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಬೆಂಗಳೂರಿನ ಮರ್ಯಾದೆಯನ್ನು ಶಾಸಕ, ಸಚಿವರು ಹಾಗೂ ಬಿಬಿಎಂಪಿ ಹರಾಜು ಹಾಕುತ್ತಿದೆ. BBMP ರಸ್ತೆ ಗುಂಡಿ ಮುಚ್ಚಲು 2 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಯಾವ ಗುಂಡಿಯೂ ಮುಚ್ಚಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments