ಗುಂಡಿ ಬಿದ್ದ ರಸ್ತೆಗೆ KRSನಿಂದ ಪೂಜೆ

Webdunia
ಶನಿವಾರ, 22 ಅಕ್ಟೋಬರ್ 2022 (17:04 IST)
ಗುಂಡಿ ಬಿದ್ದು ಹಾಳಾಗಿರುವ ರಸ್ತೆಗೆ ಕೆಆರ್ ಎಸ್ ಪಕ್ಷ ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬರಿ ಗುಂಡಿಗಳದ್ದೇ ಕಾರುಬಾರು, ಯಮಸ್ವರೂಪಿ ಗುಂಡಿಗಳಿಗೆ ಕೆಆರ್ ಎಸ್ ಪಕ್ಷದಿಂದ ತೆಂಗಿನಕಾಯಿ, ಕುಂಕುಮ ಹಾಕಿ ಪೂಜೆ ಸಲ್ಲಿಸಲಾಯಿತು ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತೆ ಜನನಿ ಹೇಳಿದ್ದಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಸಾವಿರಾರು ಗುಂಡಿಗಳು ಇವೆ. ಬಿಬಿಎಂಪಿ ಸಾವಿಗೆ ಬೆಲೆ ಕಟ್ಟುತ್ತಿವೆ. ನಿತ್ಯ ಜನರು ಕಾಲು ಕೈ ಮುರಿದುಕೊಳ್ಳುತ್ತಿದ್ದಾರೆ. ಬಿಬಿಎಂಪಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಬೆಂಗಳೂರಿನ ಮರ್ಯಾದೆಯನ್ನು ಶಾಸಕ, ಸಚಿವರು ಹಾಗೂ ಬಿಬಿಎಂಪಿ ಹರಾಜು ಹಾಕುತ್ತಿದೆ. BBMP ರಸ್ತೆ ಗುಂಡಿ ಮುಚ್ಚಲು 2 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಯಾವ ಗುಂಡಿಯೂ ಮುಚ್ಚಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments