Webdunia - Bharat's app for daily news and videos

Install App

ಗುಂಡಿ ಬಿದ್ದ ರಸ್ತೆಗೆ KRSನಿಂದ ಪೂಜೆ

Webdunia
ಶನಿವಾರ, 22 ಅಕ್ಟೋಬರ್ 2022 (17:04 IST)
ಗುಂಡಿ ಬಿದ್ದು ಹಾಳಾಗಿರುವ ರಸ್ತೆಗೆ ಕೆಆರ್ ಎಸ್ ಪಕ್ಷ ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬರಿ ಗುಂಡಿಗಳದ್ದೇ ಕಾರುಬಾರು, ಯಮಸ್ವರೂಪಿ ಗುಂಡಿಗಳಿಗೆ ಕೆಆರ್ ಎಸ್ ಪಕ್ಷದಿಂದ ತೆಂಗಿನಕಾಯಿ, ಕುಂಕುಮ ಹಾಕಿ ಪೂಜೆ ಸಲ್ಲಿಸಲಾಯಿತು ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತೆ ಜನನಿ ಹೇಳಿದ್ದಾರೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಸಾವಿರಾರು ಗುಂಡಿಗಳು ಇವೆ. ಬಿಬಿಎಂಪಿ ಸಾವಿಗೆ ಬೆಲೆ ಕಟ್ಟುತ್ತಿವೆ. ನಿತ್ಯ ಜನರು ಕಾಲು ಕೈ ಮುರಿದುಕೊಳ್ಳುತ್ತಿದ್ದಾರೆ. ಬಿಬಿಎಂಪಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಬೆಂಗಳೂರಿನ ಮರ್ಯಾದೆಯನ್ನು ಶಾಸಕ, ಸಚಿವರು ಹಾಗೂ ಬಿಬಿಎಂಪಿ ಹರಾಜು ಹಾಕುತ್ತಿದೆ. BBMP ರಸ್ತೆ ಗುಂಡಿ ಮುಚ್ಚಲು 2 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಯಾವ ಗುಂಡಿಯೂ ಮುಚ್ಚಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments