ಮೀಟರ್ ರೀಡಿಂಗ್ ಬಂದ ಬೆಸ್ಕಾಂ ನೌಕರನಿಗೆ ಗೂಸಾ!

Webdunia
ಸೋಮವಾರ, 30 ಆಗಸ್ಟ್ 2021 (20:01 IST)
ಮೀಟರ್ ರೀಡಿಂಗ್ ಗೆ ಆಗಮಿಸಿದ್ದ ಬೆಸ್ಕಾಂ ನೌಕರನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ, ಗೌನಿಪಲ್ಲಿಯ
ಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹೊಡೆದಾಟದ ವಿಡಿಯೊ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮೀಟರ್ ರೀಡರ್ ನಾಗೇಶ್ ಎನ್ನುವರ ಮೇಲೆ ಕೊತ್ತೂರು ಗ್ರಾಮದ ಉತ್ತಣ್ಣ ಹಾಗು ಅವರ ಮಗ ಶ್ರೀನಾಥ್ ಹಲ್ಲೆ ಮಾಡಿದ್ದು, ಉತ್ತಣ್ಣ 13  ಸಾವಿರ  ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು,  ವಿದ್ಯುತ್ ಪೂರೈಕೆ ನಿಲ್ಲಿಸಲಾಗಿತ್ತು, ಇದನ್ನ ಪ್ರಶ್ನಿಸಿದ್ದಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ  ಮೀಟರ್ ರೀಡರ್  ನಾಗೇಶ್ ಹಾಗು ಶ್ರೀನಾಥ್ ಮಧ್ಯೆ ಹೊಡೆದಾಟ ನಡೆದಿದ್ದು, ಮಧ್ಯ ಪ್ರವೇಶ ಮಾಡಿದ ಉತ್ತಣ್ಣ ಸಹ ಹಲ್ಲೆ ಮಾಡಿದ್ದಾರೆ, ಹೊಡೆದಾಟ ದಿಂದ ನಾಗೇಶ್ ರಿಗೆ ಸಣ್ಣ ಪುಟ್ಟ ಗಾಯಗಳಾಗಿ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲುಪಡಿಸಲಾಗಿದ್ದು ಘಟನೆ ಉತ್ತಣ್ಣನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದು,  ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments