ಮೀಟರ್ ರೀಡಿಂಗ್ ಬಂದ ಬೆಸ್ಕಾಂ ನೌಕರನಿಗೆ ಗೂಸಾ!

Webdunia
ಸೋಮವಾರ, 30 ಆಗಸ್ಟ್ 2021 (20:01 IST)
ಮೀಟರ್ ರೀಡಿಂಗ್ ಗೆ ಆಗಮಿಸಿದ್ದ ಬೆಸ್ಕಾಂ ನೌಕರನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ, ಗೌನಿಪಲ್ಲಿಯ
ಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹೊಡೆದಾಟದ ವಿಡಿಯೊ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮೀಟರ್ ರೀಡರ್ ನಾಗೇಶ್ ಎನ್ನುವರ ಮೇಲೆ ಕೊತ್ತೂರು ಗ್ರಾಮದ ಉತ್ತಣ್ಣ ಹಾಗು ಅವರ ಮಗ ಶ್ರೀನಾಥ್ ಹಲ್ಲೆ ಮಾಡಿದ್ದು, ಉತ್ತಣ್ಣ 13  ಸಾವಿರ  ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು,  ವಿದ್ಯುತ್ ಪೂರೈಕೆ ನಿಲ್ಲಿಸಲಾಗಿತ್ತು, ಇದನ್ನ ಪ್ರಶ್ನಿಸಿದ್ದಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ  ಮೀಟರ್ ರೀಡರ್  ನಾಗೇಶ್ ಹಾಗು ಶ್ರೀನಾಥ್ ಮಧ್ಯೆ ಹೊಡೆದಾಟ ನಡೆದಿದ್ದು, ಮಧ್ಯ ಪ್ರವೇಶ ಮಾಡಿದ ಉತ್ತಣ್ಣ ಸಹ ಹಲ್ಲೆ ಮಾಡಿದ್ದಾರೆ, ಹೊಡೆದಾಟ ದಿಂದ ನಾಗೇಶ್ ರಿಗೆ ಸಣ್ಣ ಪುಟ್ಟ ಗಾಯಗಳಾಗಿ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲುಪಡಿಸಲಾಗಿದ್ದು ಘಟನೆ ಉತ್ತಣ್ಣನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದು,  ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಫಘಾನಿಸ್ತಾನದ ತಾಲಿಬಾನ್‌ನ ಪ್ರತೀಕಾರದ ದಾಳಿಗೆ ಪಾಕಿಸ್ತಾನದ 6 ಸೈನಿಕರು ಸಾವು

ಬೆಂಗಳೂರನ್ನು ಟೀಕಿಸುತ್ತಿರುವವರು 25ವರ್ಷಗಳ ಹಿಂದೆ ಎಲ್ಲಿದ್ದರು

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments