Webdunia - Bharat's app for daily news and videos

Install App

ಪಂಪ್ ಸೆಟ್ ಕಳ್ಳತನ: ಸಂಕಷ್ಟದಲ್ಲಿ ರೈತರು

Webdunia
ಭಾನುವಾರ, 9 ಸೆಪ್ಟಂಬರ್ 2018 (16:40 IST)
ಸುಮಾರು ಹತ್ತಕ್ಕೂ ಹೆಚ್ಚು ರೈತರ ಪಂಪ್ಸೆಟ್ ಗಳನ್ನು ಒಂದೇ ರಾತ್ರಿಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನಲ್ಲಿ ಬಲ್ಲೇನಹಳ್ಳಿ ಗ್ರಾಮದಲ್ಲಿ ರೈತರ ಪಂಪ್ ಸೆಟ್ ಗಳ ಕಳ್ಳತನ ಘಟನೆ ನಡೆದಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ರೈತರ ಪಂಪ್‌ಸೆಟ್ ಗಳು ಹಾಗೂ ಕೇಬಲ್‌ಗಳನ್ನು ಕಳ್ಳರು ಕಳವು ಮಾಡಿದ್ದಾರೆ.

ಇದರೊಂದಿಗೆ ಮತ್ತೆ ಸರಣಿ ಕಳ್ಳತನ ಪ್ರಕರಣ ತಲೆ ಎತ್ತಿದಂತಾಗಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಆಗಿಂದಾಗಲೇ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಬರುತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇನ್ನೂ ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments