Webdunia - Bharat's app for daily news and videos

Install App

ಕೊನೆಯದಾಗಿ ಅಪ್ಪುವನ್ನು ನೋಡಲು ನೂಕುನುಗ್ಗಲು ಇದೆ ಅಭಿಮಾನಕ್ಕೆ ಸಾಕ್ಷಿ

Webdunia
ಮಂಗಳವಾರ, 2 ನವೆಂಬರ್ 2021 (21:13 IST)
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದರು. ನಿಧನದ ಸುದ್ದಿ ತಿಳಿದ ನಂತರ ಅಭಿಮಾನಿಗಳು ಸಮರೋಪಾದಿಯಲ್ಲಿ ದರ್ಶನಕ್ಕೆ ಆಗಮಿಸಿದ್ದರು. ದಕ್ಷಿಣ ಭಾರತದ ಚಿತ್ರೋದ್ಯಮದ ಎಲ್ಲ ಮಂದಿ ಕಂಬನಿ ಮಿಡಿದಿದ್ದರು.ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದರು. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಈ ಹಿಂದೆಯೂ ಅಭಿನಂದಿಸಿದ್ದರು.
 
ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಜನರಿಂದಲೂ ಮೆಚ್ಚುಗೆ ವ್ಯಕ್ಯವಾಗಿತ್ತು.. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್‌ಆರ್ ಪಿ(KSRP), ಸಿಎಆರ್ ಸಿಬ್ಬಂದಿ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಮುಂದಿನ ಸುದ್ದಿ
Show comments