Webdunia - Bharat's app for daily news and videos

Install App

ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜಕುಮಾರ್ ಹೆಸರು

Webdunia
ಭಾನುವಾರ, 6 ಫೆಬ್ರವರಿ 2022 (15:11 IST)

ಪುಲಿಕೇಸಿ ನಗರ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಇರಿಸಬೇಕೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರ್ನಾಟಕ ಬಹುಜನ ಫೆಡರೇಷನ್ ಸಂಘಟನೆ ಮನವಿ ಮಾಡಿತ್ತು. ಈ ಕುರಿತು ಸಂಸದ ಡಿ.ವಿ.ಸದಾನಂದಗೌಡರ ಅವರಿಗೂ ಮನವಿ ಪತ್ರ ನೀಡಲಾಗಿತ್ತು.

ರಾಜ್ಯದ ಹೆಮ್ಮೆಯ ನಟ ಪುನೀತ್ ಅವರನ್ನು ಕನ್ನಡಿಗರು ಹಲವು ರೀತಿಗಳಲ್ಲಿ ಗೌರವಿಸುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ನಗರದ ಯಾವುದಾದರೂ ಒಂದು ಮೆಟ್ರೊ ನಿಲ್ದಾಣಕ್ಕೆ ಪುನೀತ್ ಹೆಸರು ನಾಮಕರಣ ಮಾಡಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬಂದಿತ್ತು. ಬೆಂಗಳೂರಿನಲ್ಲಿ ಪ್ರಸ್ತುತ ಬಾಲಗಂಗಾಧರನಾಥ ಸ್ವಾಮೀಜಿ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮೆಟ್ರೊ ನಿಲ್ದಾಣಗಳು ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments