Webdunia - Bharat's app for daily news and videos

Install App

ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜಕುಮಾರ್ ಹೆಸರು

Webdunia
ಭಾನುವಾರ, 6 ಫೆಬ್ರವರಿ 2022 (15:11 IST)

ಪುಲಿಕೇಸಿ ನಗರ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಇರಿಸಬೇಕೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರ್ನಾಟಕ ಬಹುಜನ ಫೆಡರೇಷನ್ ಸಂಘಟನೆ ಮನವಿ ಮಾಡಿತ್ತು. ಈ ಕುರಿತು ಸಂಸದ ಡಿ.ವಿ.ಸದಾನಂದಗೌಡರ ಅವರಿಗೂ ಮನವಿ ಪತ್ರ ನೀಡಲಾಗಿತ್ತು.

ರಾಜ್ಯದ ಹೆಮ್ಮೆಯ ನಟ ಪುನೀತ್ ಅವರನ್ನು ಕನ್ನಡಿಗರು ಹಲವು ರೀತಿಗಳಲ್ಲಿ ಗೌರವಿಸುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ನಗರದ ಯಾವುದಾದರೂ ಒಂದು ಮೆಟ್ರೊ ನಿಲ್ದಾಣಕ್ಕೆ ಪುನೀತ್ ಹೆಸರು ನಾಮಕರಣ ಮಾಡಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬಂದಿತ್ತು. ಬೆಂಗಳೂರಿನಲ್ಲಿ ಪ್ರಸ್ತುತ ಬಾಲಗಂಗಾಧರನಾಥ ಸ್ವಾಮೀಜಿ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮೆಟ್ರೊ ನಿಲ್ದಾಣಗಳು ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಓಟ

ಮೂರನೇ ಮಗುವಿನ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ವಿಸ್ತರಿಸಿದ ತಮಿಳುನಾಡು ಸರ್ಕಾರ

ನಾಗೇಂದ್ರ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಛಲವಾದಿ ನಾರಾಯಣಸ್ವಾಮಿ

ಹದಗೆಟ್ಟ ಆರೋಗ್ಯ, ಕೋರ್ಟ್ ಸಮ್ಮತಿ ಬೆನ್ನಲ್ಲೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಭೇಟಿಗೆ ಬಂದ ಪತ್ನಿ

ಮುಂದಿನ ಸುದ್ದಿ
Show comments