ಗೋವಿನ ಜೋಳದ ಹೊಸ ತಳಿಗೆ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ!

Webdunia
ಶನಿವಾರ, 4 ಜೂನ್ 2022 (21:05 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದರೂ ಅವರ ನೆನಪು ಅಜರಾಮರ. ಅಭಿಮಾನಿಗಳ ಪಾಲಿಗೆ ಆದರ್ಶವಾಗಿ ಉಳಿದ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಭಿತ್ತನೆ ಬೀಜದ ಹೊಸ ತಳಿ ಲೋಕಾರ್ಪಣೆ ಮಾಡಲಾಗಿದೆ.
ಗಂಗಾ ಕಾವೇರಿ ಕಂಪನಿಯ ಗೋವಿನ ಜೋಳದ ಹೊಸ ತಳಿಗೆ ಪವರ್ ಸ್ಟಾರ್ ಎಂದು ನಾಮಕರಣ ಮಾಡಿ ಅಭಿಮಾನ ಮೆರೆದಿದೆ ಕಂಪನಿ.ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನ ಇಂದಿಗೂ ಕಡಿಮೆಯಾಗಿಲ್ಲ ಅನ್ನೋದಕ್ಕೆ ಈ ಘಟನೆ ಉದಾಹರಣೆ.
ಪುನೀತ್ ರಾಜ್ ಕುಮಾರ್ ಸವಿನೆನಪಿಗಾಗಿ ಪವರ್ ಸ್ಟಾರ್ ಎಂದು ಹೆಸರಿಡಲಾಗಿದೆ.ಮಾಜಿ ಸಚಿವ ಬಸವರಾಜ ಶಿವಣ್ಣವನವರಿಂದ ಪವರ್ ಸ್ಟಾರ್ ಎಂಬ ಹೊಸ ತಳಿ ಬಿಡುಗಡೆಯಾಗಿದೆ.ಗಂಗಾ ಕಾವೇರಿ ಭಿತ್ತನೆ ಬೀಜಗಳ ವಿತರಕ ಮಹೇಶ್ ಬಣಕಾರ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments