Webdunia - Bharat's app for daily news and videos

Install App

ಜಮೀರ್ ಅಹ್ಮದ್ ಅರೆಬಿಕ್ ತಳಿ ಎಂದು ನಿಂದಿಸಿದ್ದ ಪುನೀತ್ ಕೆರೆಹಳ್ಳಿ ರಾತ್ರೋ ರಾತ್ರಿ ಅರೆಸ್ಟ್

Krishnaveni K
ಗುರುವಾರ, 14 ನವೆಂಬರ್ 2024 (10:25 IST)
ಬೆಂಗಳೂರು: ಕುಮಾರಸ್ವಾಮಿಯವರ ಮೈ ಬಣ್ಣ ಹಿಡಿದು ಟೀಕೆ ಮಾಡಿದ್ದ ಸಚಿವ ಜಮೀರ್ ಅಹ್ಮದ್ ರನ್ನು ಅರೆಬಿಕ್ ತಳಿ ಎಂದು ನಿಂದಿಸಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ರಾತ್ರೋ ರಾತ್ರಿ ಬಂಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್, ‘ಕರಿಯಾ ಕುಮಾರಸ್ವಾಮಿ ಬಿಜೆಪಿಗಿಂತ ಡೇಂಜರ್’ ಎಂದಿದ್ದರು. ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಪುನೀತ್ ಕೆರೆಹಳ್ಳಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ನೀಡಿ ಜಮೀರ್ ಅಹ್ಮದ್ ರನ್ನು ಲೇ ಅರೆಬಿಕ್ ತಳಿ, ತುರ್ಕಾ ಎಂದೆಲ್ಲಾ ನಿಂದಿಸಿದ್ದರು.

ಈ ಸಂಬಂಧ ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿತ್ತು. ಜಮೀರ್ ಆಪ್ತ ಸಹಾಯಕ ಅಶೋಕ್ ಎಂಬವರು ದೂರು ನೀಡಿದ್ದರು. ಪುನೀತ್ ವಿರುದ್ಧ ಧರ್ಮ ಮತ್ತು ಜಾತಿ ನಿಂದನೆ ಹೆಸರಿನಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರೋ ರಾತ್ರಿ ಪೊಲೀಸರು ಪುನೀತ್ ಕೆರೆಹಳ್ಳಿಯವರನ್ನು ಬಂಧಿಸಿದ್ದಾರೆ. ತಡರಾತ್ರಿ ಪುನೀತ್ ಬಂಧಿಸಿದ ಚಾಮರಾಜಪೇಟೆ ಪೊಲೀಸರು ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿ ನಡೆದು ಎರಡು ತಿಂಗಳಾಗಿಲ್ಲ ಆಗ್ಲೇ ಪಾಕಿಸ್ತಾನದ ಚಾನೆಲ್ ಗಳ ನಿಷೇಧ ವಾಪಸ್

ಕೇಂದ್ರದಿಂದ ಶೀಘ್ರದಲ್ಲೇ ಮಧ್ಯಮವರ್ಗದವರಿಗೆ ಗುಡ್ ನ್ಯೂಸ್: ಇವುಗಳ ಬೆಲೆ ಕಡಿತ

ಡಾ ಸಿ ಮಂಜುನಾಥ್ ಪ್ರಕಾರ ಇದೊಂದು ಲಕ್ಷಣವಿದ್ದರೆ ನಿರ್ಲ್ಯಕ್ಷ ಮಾಡಬಾರದು

ಹತ್ಯೆಗೀಡಾಗಿದ್ದ ಡಿಜಿಪಿ ಓಂ ಪ್ರಕಾಶ್ ಪುತ್ರಿ ಕೃತಿಕಾಳಿಂದ ನಂದಿನಿ ಪಾರ್ಲರ್ ನಲ್ಲಿ ದಾಂಧಲೆ

Karnataka Weather: ಇಂದು ಈ ಮೂರು ಜಿಲ್ಲೆಗೆ ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments