ಪುನೀತ್ ಹುಟ್ಟಿದ ಹಬ್ಬ: ಸಮಾಧಿಗೆ ವಿಶೇಷ ನಮನ ಸಲ್ಲಿಸಿದ ರಾಜ್ ಕುಟುಂಬ

Sampriya
ಭಾನುವಾರ, 17 ಮಾರ್ಚ್ 2024 (17:02 IST)
Photo Courtesy Facebook
ಬೆಂಗಳೂರು: ಇಂದು ಕರ್ನಾಟಕ ಯುವರತ್ನ ದಿ. ಡಾ.ಪುನೀತ್ ರಾಜಕುಮಾರ್ ಅವರ  49ನೇ ಹುಟ್ಟಿದ ಹಬ್ಬ ಹಿನ್ನೆಲೆ ರಾಜ್ ಕುಟುಂಬದವರು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಶೇಷ ನಮನ ಸಲ್ಲಿಸಿದರು.  
 
ಸಹೋದರ ರಾಘವೇಂದ್ರ ರಾಜಕುಮಾರ್, ಪುತ್ರರಾದ ಯುವರಾಜ್, ವಿನಯ್ ಹಾಗೂ ಪುನೀತ್ ಮಗಳು ವಂದಿತಾ ಪುಷ್ಪ ನಮನ ಸಲ್ಲಿಸಿದರು. ಪುನೀತ್ ಸಮಾಧಿ ಬಳಿ ಇಂದು ಅವರ ಅಭಿಮಾನಿಗಳ ದಂಡೇ ಜಮಾಯಿಸಿತ್ತು. ತಮ್ಮ ನೆಚ್ಚಿನ ನಟನಿಗೆ ನಮಸ್ಕರಿಸಿದರು. 
 
ಇನ್ನೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡುವುದು ತುಂಬಾನೇ ಕಡಿಮೆ.  ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಗಳನ್ನು ನೆರವೇರಿಸಿದರು.  
 
ಇನ್ನೂ ಅಶ್ವಿನಿ ಅವರು ಇಂದು ಬೆಂಗಳೂರಿನಲ್ಲಿ ಇರಲಿಲ್ಲ.  ದೊಡ್ಮನೆಯ ಕುಲದೇವತೆಯ ಪೂಜೆಯ ಸಲುವಾಗಿ ಮುಂಬೈಗೆ ತೆರಳಿದ್ದರು. ಪುನೀತ್​ರ ಹುಟ್ಟುಹಬ್ಬದ ದಿನದಂದೇ ಮುಂಬೈನ ವಜ್ರೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments