Webdunia - Bharat's app for daily news and videos

Install App

ಪುನೀತ್ ಸ್ಮರಣೆ ಅಂಗವಾಗಿ ಪುನೀತ್ ಸ್ಯಾಟಿ ಲೈಟ್ ಉದ್ಘಾಟನೆ ಮಾಡಿದ ಸಿಎಂ

Webdunia
ಶನಿವಾರ, 29 ಅಕ್ಟೋಬರ್ 2022 (14:23 IST)
ಇಂದು ಪುನೀತ್ ರಾಜ್ ಕುಮಾರ್ ಅವರ  ‌ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ಅವರ  ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.ಪುಣ್ಯ ಸ್ಮರಣೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದಾರೆ.ರಾತ್ರಿಯಿಂದ ಕಂಠೀರವ ಸ್ಟುಡಿಯೋ ಬಳಿ ಗಾನ ನಮನವನ್ನ ಕಲಾವಿದರು ಸಲ್ಲಿಸುತ್ತಿದಾರೆ.ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಗಾನ ನಮನ ಕಾರ್ಯಕ್ರಮ ನಡೆಯಲಿದೆ.ಪ್ರಸಿದ್ಧ ಕಲಾವಿದರಿಂದ ಪುನಿತ್ ನೆಚ್ಚಿನ ಹಾಡುಗಳ ಗಾಯನ ನಡೆಯಲಿದೆ. ಜೊತೆಗೆ ಸಂಗೀತ ನಿರ್ದೇಶಕ ಸಾಧು ಕೋಕಿಲ ನೇತೃತ್ವದಲ್ಲಿ ಗಾನ ನಮನ ಕಾರ್ಯಕ್ರಮ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments