ಲಿಂಬಾವಳಿಯನ್ನು ಶಿಕ್ಷೆಗೆ ಒಳಪಡಿಸಿ

Webdunia
ಮಂಗಳವಾರ, 3 ಜನವರಿ 2023 (18:59 IST)
ಪ್ರದೀಪ್​​ ಹತ್ಯೆ ಕುರಿತು ಪ್ರತಿಕ್ರಿಯಿಸಿದ KPCC ಅಧ್ಯಕ್ಷ D.K. ಶಿವಕುಮಾರ್, BJP ಶಾಸಕರ‌ ದುರ್ವರ್ತನೆಯಿಂದ‌ ಅನೇಕ ಸಾವುಗಳಾಗುತ್ತಿದ್ದು, ಇದಕ್ಕೆ ಕೊನೆಹಾಡಬೇಕು. ಕಾನೂನು ಬದ್ಧವಾಗಿ ಹೋರಾಟ‌ ಮಾಡಬೇಕಾಗಿದ್ದು, ಕಾನೂನಿನ ಶಿಕ್ಷೆಗೆ ಲಿಂಬಾವಳಿ ಒಳಗಾಗಲೇಬೇಕಿದೆ. ಪ್ರದೀಪ್​​ BJPಯವನು. ನಾವೇನಾದರೂ ಅವನ ಕೈಯಲ್ಲಿ ಡೆತ್​ನೋಟ್​​​ ಬರೆಸಿದ್ದೀವಾ?. ನಾವೇನಾದರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದೀವಾ?. ನಾವ್ಯಾರು ಇದರಲ್ಲಿ ಭಾಗಿಯಾಗಿಲ್ಲ. ಎಲ್ಲರಿಗೂ ಕಾನೂನು ಇದೆ. ಅದರಂತೆ ತನಿಖೆಗೊಳಗಾಗಬೇಕು,‌ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರದೀಪ್ ಸಾವಿನ ತನಿಖೆಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments