Webdunia - Bharat's app for daily news and videos

Install App

ಲಿಂಬಾವಳಿಯನ್ನು ಶಿಕ್ಷೆಗೆ ಒಳಪಡಿಸಿ

Webdunia
ಮಂಗಳವಾರ, 3 ಜನವರಿ 2023 (18:59 IST)
ಪ್ರದೀಪ್​​ ಹತ್ಯೆ ಕುರಿತು ಪ್ರತಿಕ್ರಿಯಿಸಿದ KPCC ಅಧ್ಯಕ್ಷ D.K. ಶಿವಕುಮಾರ್, BJP ಶಾಸಕರ‌ ದುರ್ವರ್ತನೆಯಿಂದ‌ ಅನೇಕ ಸಾವುಗಳಾಗುತ್ತಿದ್ದು, ಇದಕ್ಕೆ ಕೊನೆಹಾಡಬೇಕು. ಕಾನೂನು ಬದ್ಧವಾಗಿ ಹೋರಾಟ‌ ಮಾಡಬೇಕಾಗಿದ್ದು, ಕಾನೂನಿನ ಶಿಕ್ಷೆಗೆ ಲಿಂಬಾವಳಿ ಒಳಗಾಗಲೇಬೇಕಿದೆ. ಪ್ರದೀಪ್​​ BJPಯವನು. ನಾವೇನಾದರೂ ಅವನ ಕೈಯಲ್ಲಿ ಡೆತ್​ನೋಟ್​​​ ಬರೆಸಿದ್ದೀವಾ?. ನಾವೇನಾದರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದೀವಾ?. ನಾವ್ಯಾರು ಇದರಲ್ಲಿ ಭಾಗಿಯಾಗಿಲ್ಲ. ಎಲ್ಲರಿಗೂ ಕಾನೂನು ಇದೆ. ಅದರಂತೆ ತನಿಖೆಗೊಳಗಾಗಬೇಕು,‌ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರದೀಪ್ ಸಾವಿನ ತನಿಖೆಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments