ಕರ್ನಾಟಕದಲ್ಲಿ "ಪುಣ್ಯಕೋಟಿ ದತ್ತು ಯೋಜನೆ

Webdunia
ಗುರುವಾರ, 28 ಜುಲೈ 2022 (20:18 IST)
ಕರ್ನಾಟಕದಲ್ಲಿ "ಪುಣ್ಯಕೋಟಿ ದತ್ತು ಯೋಜನೆ" ಮೂಲಕ ನಮ್ಮ ಗೋ-ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಸರ್ಕಾರದ ಈ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ಗೋವುಗಳನ್ನು ನೋಡಿಕೊಳ್ಳಲು ಮತ್ತು ಗೋಶಾಲೆಗಳನ್ನು ನಿರ್ವಹಿಸುವುದಕ್ಕೆ ಸರ್ಕಾರದೊಂದಿಗೆ ಜನರೂ ಸಹ ಕೈಜೋಡಿಸಲು ಅವಕಾಶ ತೆರೆದುಕೊಳ್ಳುತ್ತದೆ. ಈ ಕಾರ್ಯಕ್ರಮ ಅಡಿಯಲ್ಲಿ ಗೋಶಾಲೆಗಳಲ್ಲಿನ ಹಸುಗಳನ್ನು ಖಾಸಗಿ ಮತ್ತು ಸಾರ್ವಜನಿಕ ಸಂಸ್ಥೆಗಳು ದತ್ತು ಪಡೆದುಕೊಳ್ಳುವುದಕ್ಕೆ ಪ್ರೋತ್ಸಾಹ ನೀಡುತ್ತದೆ. ಗೋಶಾಲೆಗಳಲ್ಲಿರುವ ಹಸುಗಳಿಗೆ ಉತ್ತಮ ಸೌಕರ್ಯ ಮತ್ತು ಸೌಲಭ್ಯ ಒದಗಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.  ಕರ್ನಾಟಕದಲ್ಲಿ ಸರ್ಕಾರವೇ ನಿರ್ಮಿಸಿದ ಸುಮಾರು 200 ಗೋಶಾಲೆಗಳಿದ್ದು, ಗೋವುಗಳ ಆರೈಕೆಯೇ ಅವುಗಳ ಮುಖ್ಯ ಧ್ಯೇಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಮುಂದಿನ ಸುದ್ದಿ
Show comments