Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಉಚ್ಛಾಟನೆ

ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಉಚ್ಛಾಟನೆ
ಬೆಂಗಳೂರು , ಭಾನುವಾರ, 28 ಫೆಬ್ರವರಿ 2021 (12:05 IST)
ಬೆಂಗಳೂರು : ವಂಚನೆ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಅವರನ್ನು  ಉಚ್ಛಾಟನೆ ಮಾಡಲಾಗಿದೆ.

ಉಚ್ಛಾಟನೆ ಮಾಡುವಂತೆ ಹು-ಧಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಮ್ರಾನ್ ಎಲಿಗಾರ ಆದೇಶಿಸಿದ್ದಾರೆ. ಪೂರ್ಣಿಮಾ ಸವದತ್ತಿ ಅವರು ಡಿ.ಕೆ.ಶಿವಕುಮಾರ್ ಕಪ್ಪು ಹಣದಿಂದ ಸಾಲ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ. ಪೂರ್ಣಿಮಾ ವಂಚನೆ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಸಾರವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಪಕ್ಷ ಅವರನ್ನು ಉಚ್ಛಾಟನೆ ಮಾಡಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಲು ಇವರೇ ಕಾರಣವೆಂದ ಶಾಸಕ ಸಾ.ರಾ.ಮಹೇಶ್