Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಉಚ್ಛಾಟನೆ

Webdunia
ಭಾನುವಾರ, 28 ಫೆಬ್ರವರಿ 2021 (12:05 IST)
ಬೆಂಗಳೂರು : ವಂಚನೆ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಅವರನ್ನು  ಉಚ್ಛಾಟನೆ ಮಾಡಲಾಗಿದೆ.

ಉಚ್ಛಾಟನೆ ಮಾಡುವಂತೆ ಹು-ಧಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಮ್ರಾನ್ ಎಲಿಗಾರ ಆದೇಶಿಸಿದ್ದಾರೆ. ಪೂರ್ಣಿಮಾ ಸವದತ್ತಿ ಅವರು ಡಿ.ಕೆ.ಶಿವಕುಮಾರ್ ಕಪ್ಪು ಹಣದಿಂದ ಸಾಲ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ. ಪೂರ್ಣಿಮಾ ವಂಚನೆ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಸಾರವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಪಕ್ಷ ಅವರನ್ನು ಉಚ್ಛಾಟನೆ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments