Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಉಚ್ಛಾಟನೆ

Webdunia
ಭಾನುವಾರ, 28 ಫೆಬ್ರವರಿ 2021 (12:05 IST)
ಬೆಂಗಳೂರು : ವಂಚನೆ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಅವರನ್ನು  ಉಚ್ಛಾಟನೆ ಮಾಡಲಾಗಿದೆ.

ಉಚ್ಛಾಟನೆ ಮಾಡುವಂತೆ ಹು-ಧಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಮ್ರಾನ್ ಎಲಿಗಾರ ಆದೇಶಿಸಿದ್ದಾರೆ. ಪೂರ್ಣಿಮಾ ಸವದತ್ತಿ ಅವರು ಡಿ.ಕೆ.ಶಿವಕುಮಾರ್ ಕಪ್ಪು ಹಣದಿಂದ ಸಾಲ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ. ಪೂರ್ಣಿಮಾ ವಂಚನೆ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಸಾರವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಪಕ್ಷ ಅವರನ್ನು ಉಚ್ಛಾಟನೆ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments