Webdunia - Bharat's app for daily news and videos

Install App

ಆಗಸ್ಟ್ 29ರವರೆಗೆ ನೇರಳೆ ಮಾರ್ಗ ಸೇವೆ ವ್ಯತ್ಯಯ

Webdunia
ಗುರುವಾರ, 17 ಆಗಸ್ಟ್ 2023 (14:58 IST)
ನೇರಳೆ ಮಾರ್ಗ ಮೆಟ್ರೋದಲ್ಲಿ ಮತ್ತೆ ಸಂಚಾರ ಬದಲಾವಣೆಯಾಗಿದೆ. ಆಗಸ್ಟ್ 17ರಿಂದ ಆಗಸ್ಟ್ 29ರವರೆಗೆ ರೈಲು ಸಂಚಾರ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ಬೈಯ್ಯಪ್ಪನಹಳ್ಳಿ TO ಕೆ.ಆರ್ ಪುರ ಮೆಟ್ರೋ ಮಾರ್ಗ ವಿಸ್ತರಣೆ, ಮತ್ತು ಕೆಂಗೇರಿ TO ಚಲ್ಲಘಟ್ಟ ಮೆಟ್ರೋ ಮಾರ್ಗ ಪೂರ್ಣಗೊಂಡಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗವನ್ನು ಎರಡು ಕಡೆಗಳಲ್ಲಿ ವಿಸ್ತರಣೆ ಮಾಡಿದೆ. ಮೆಟ್ರೋ ವಿಸ್ತರಣೆ ಆದ ಕಾರಣ ಈ ಮಾರ್ಗದ ಸಿಗ್ನಲಿಂಗ್ ವ್ಯವಸ್ಥೆ ರೂಪಿಸಲಾಗುವುದು. ಈ ಹಿನ್ನಲೆ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಾಸವಾಗಲಿದೆ. ಆಗಸ್ಟ್ 17ರಂದು ಗುರುವಾರ ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ಮಧ್ಯೆ ಯಾವುದೇ ರೈಲು ಸೇವೆ ಇರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ, ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ. ಆಗಸ್ಟ್ 23 ಮತ್ತು 24ರಂದು ಕೆಂಗೇರಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ಮಧ್ಯೆ ಬೆಳಗ್ಗೆ 7 ಗಂಟೆ ತನಕ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಮುಂದಿನ ಸುದ್ದಿ
Show comments