Webdunia - Bharat's app for daily news and videos

Install App

ಗಣೇಶ ಮೂರ್ತಿ ಇಟ್ಟು ಧರಣಿ ಮಾಡಿ : ಮುತಾಲಿಕ್

Webdunia
ಗುರುವಾರ, 1 ಸೆಪ್ಟಂಬರ್ 2022 (14:30 IST)
ಬೆಳಗಾವಿ : ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡದಿದ್ದರೆ, ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ಇಟ್ಟು ಧರಣಿ ಮಾಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದರು.

ತಾಲೂಕಿನ ಹಿರೇಬಾಗೆವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಮುಕ್ತವಾಗಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಹೀಗಾಗಿ ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ನೀಡಬೇಕು.

ಡಿಜೆ ಹಾಕಬೇಡಿ, ಸೌಂಡ್ ಹಾಕಬೇಡಿ, ಅನುಮತಿ ಪಡೆಯಬೇಕು ಅಂತಾ ಕಿರಿಕಿರಿ ಮಾಡಬೇಡಿ ಎಂದು ಪೊಲೀಸರಿಗೆ ಮನವಿ ಮಾಡಿಕೊಂಡಿದರು.

ಕೋವಿಡ್ ಕಾರಣದಿಂದಾಗಿ ಎರಡು ವರ್ಷ ಸಾರ್ವಜನಿಕ ಗಣೇಶೋತ್ಸವ ಆಗಿರಲಿಲ್ಲ. ಈ ವರ್ಷದಿಂದ ಮುಕ್ತವಾದ ಗಣೇಶೋತ್ಸವ ಕಾರ್ಯಕ್ರಮ ನಡೀತಿದೆ. ಸೌಂಡ್ ಸಿಸ್ಟಮ್, ಲೈಟಿಂಗ್ನವರಿಗೆ ಯಾವುದೇ ರೀತಿಯ ನಿರ್ಬಂಧ ಹಾಕಬಾರದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments