Webdunia - Bharat's app for daily news and videos

Install App

ದಿ. ಕೆ.ಎಸ್. ಪುಟ್ಟಣ್ಣಯ್ಯ ನಿವಾಸಕ್ಕೆ ಜೆಡಿಎಸ್- ಕಾಂಗ್ರೆಸ್ ಪ್ರಮುಖರ ಭೇಟಿ

Webdunia
ಮಂಗಳವಾರ, 30 ಅಕ್ಟೋಬರ್ 2018 (14:46 IST)
ರೈತ ನಾಯಕ, ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ನಿವಾಸಕ್ಕೆ ಜೆಡಿಎಸ್- ಕಾಂಗ್ರೆಸ್ ಪ್ರಮುಖರು ಭೇಟಿ ನೀಡಿದರು.

ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ಎಲ್.ಆರ್.ಶಿವರಾಮೇಗೌಡ, ಮಾಜಿ ಸಚಿವರಾದ ಮಹಾದೇವಪ್ಪ, ಟಿ.ಬಿ.ಜಯಚಂದ್ರ ಭೇಟಿ ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿರುವ ಪುಟ್ಟಣ್ಣಯ್ಯ ನಿವಾಸಕ್ಕೆ ಭೇಟಿ ನೀಡಿದರು.

ಚುನಾವಣೆಯಲ್ಲಿ ಮೈತ್ರಿ ಕೂಟಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮತ ಬ್ಯಾಂಕ್ ಹೊಂದಿರುವ ರೈತ ಸಂಘದ ಸದಸ್ಯರಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪುಟ್ಟಣ್ಣಯ್ಯ ಗೆ ಗೌರವ ಸಲ್ಲಿಸಲು ನಿಮ್ಮ ಪುತ್ರ ದರ್ಶನ್ ಗೆ ಅವಕಾಶ ಕಲ್ಪಸಿದ್ಧೆವು. ಈ ಬಾರಿ ಜೆಡಿಎಸ್ ಬೆಂಬಲಿಸಿ ಎಂದು ಪುಟ್ಟಣ್ಣಯ್ಯ ಪತ್ನಿ ಸುನೀತಾಗೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments