Webdunia - Bharat's app for daily news and videos

Install App

ದೇವೇಗೌಡರ ಕುಟುಂಬ ರಾಜಕೀಯ ನಿವೃತ್ತಿ ಪಡೆಯಲಿ ಎಂದ ಶೋಭಾ ಕರಂದ್ಲಾಜೆಗೆ ಸವಾಲು ಹಾಕಿದ ಸಚಿವ

Webdunia
ಮಂಗಳವಾರ, 4 ಜೂನ್ 2019 (11:43 IST)
ಬೆಂಗಳೂರು : ದೇವೇಗೌಡರ ಕುಟುಂಬ ರಾಜಕೀಯ ನಿವೃತ್ತಿ ಪಡೆಯಲಿ ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ನೀಡಿದ್ದಾರೆ.




ಶಿಕಾರಿಪುರ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಮೊದಲು ಯಡಿಯೂರಪ್ಪನವರಿಂದ ರಾಜೀನಾಮೆ ಕೊಡಿಸಲಿ ಎಂದು  ಶೋಭಾ ಕರಂದ್ಲಾಜೆಗೆ ಪುಟ್ಟರಾಜು ಸವಾಲು ಹಾಕಿದ್ದಾರೆ.


ಹಾಗೇ ಚಿಕ್ಕಬಳ್ಳಾಪುರದಂತೆ ಮಂಡ್ಯ ಮರೀತಾರ ಸಿಎಂ ಅನ್ನೋ ವಿಚಾರದ ಬಗ್ಗೆ ಮಾತನಾಡಿದ ಅವರು,  ಸಿಎಂ ಯಾವ ಕಾರಣಕ್ಕೂ ಮಂಡ್ಯ ಜಿಲ್ಲೆಯನ್ನು ಮರೆಯಲ್ಲ ಹಾಗೇ ಮಂಡ್ಯ ಅಭಿವೃದ್ಧಿಗೆ  ಮೀಸಲಿಟ್ಟ ಅನುದಾನ ಹಿಂಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ಕೊಟ್ಟ ಅನುದಾನಕ್ಕಿಂತ ಹೆಚ್ಚು ಅನುದಾನ ಕೊಡ್ತಾರೆ. ಯಾವುದೇ ವದಂತಿ, ಗಾಸಿಪ್ ಗಳಿಗೆ ಕಿವಿಗೊಡಬೇಡಿ ಸಿಎಂ ತಮ್ಮ ಕಾರ್ಯವೈಖರಿಯ ವೇಗ ಹೆಚ್ಚಿಸಿಕೊಂಡಿದ್ದಾರೆ. ಇನ್ಮುಂದೆ ಸಿಎಂ ಕಾರ್ಯವೈಖರಿ ಬದಲಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಮುಂದಿನ ಸುದ್ದಿ
Show comments