ಯುವ ದಸರಾ ಉದ್ಘಾಟಿಸಲು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು?

Webdunia
ಬುಧವಾರ, 11 ಸೆಪ್ಟಂಬರ್ 2019 (10:10 IST)
ಬೆಂಗಳೂರು: ಈ ಬಾರಿ ಯುವ ದಸರಾ ಉದ್ಘಾಟನೆ ಮಾಡಲು ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ರಾಜ್ಯ ಸರ್ಕಾರದ ಪರವಾಗಿ ಸಿಎಂ ಯಡಿಯೂರಪ್ಪ ಪತ್ರ ಮುಖೇನ ಆಹ್ವಾನ ಕಳುಹಿಸಿದ್ದಾರೆ ಎನ್ನಲಾಗಿದೆ.


ವಿಶ್ವ ವಿಖ್ಯಾತ ದಸರಾ ಆಚರಣೆ ವೇಳೆ ನಡೆಯುವ ಯುವ ದಸರಾ ಉತ್ಸವಕ್ಕೆ ಅಕ್ಟೋಬರ್ 1 ರಂದು ಚಾಲನೆ ನೀಡಲಾಗುವುದು. ಈ ಬಾರಿ ಯುವ ದಸರಾ ಉತ್ಸವಕ್ಕೆ ಹಲವು ಮಹಿಳೆಯರಿಗೆ ಸ್ಪೂರ್ತಿಯಾಗಿರುವ ಪಿವಿ ಸಿಂಧು ಕೈಯಿಂದ ಚಾಲನೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಪಿವಿ ಸಿಂಧುಗೆ ಪತ್ರ ಮುಖೇನ ಆಹ್ವಾನ ನೀಡಿರುವ ಸಿಎಂ ಯಡಿಯೂರಪ್ಪ ‘ನವರಾತ್ರಿ ಸಂದರ್ಭ ನಡೆಯುವ ದಸರಾ ಉತ್ಸವ ವಿಶ್ವವಿಖ್ಯಾತವಾಗಿದೆ. ಲಕ್ಷಾಂತರ ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಇದು ಶತಮಾನಗಳಿಂದಲೂ ನಡೆದುಕೊಂಡು ಬರುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಮ್ಮ ಸಾಧನೆ ಹಲವು ಯುವ ಜನರಿಗೆ ಸ್ಪೂರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 1 ರಂದು ಯುವ ದಸರಾ ಉದ್ಘಾಟಿಸಲು ಆಗಮಿಸಬೇಕು’ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments