Webdunia - Bharat's app for daily news and videos

Install App

400 ಎಕರೆ ಜಾಗದಲ್ಲಿ ಕಸ ಸಂಸ್ಕರಣೆ ಮಾಡಲು ಪ್ಯ್ಲಾನ್

Webdunia
ಮಂಗಳವಾರ, 24 ಅಕ್ಟೋಬರ್ 2023 (13:44 IST)
ಬಿಡಿಸಲಾಗದ ಕಗ್ಗಂಟಾಗಿ ಪರಿಣಮಿಸಿರುವ ರಾಜಧಾನಿಯ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು 'ಸಮಗ್ರ ಘನತ್ಯಾಜ್ಯ ಸಂಸ್ಕರಣಾ ಘಟಕ' ನಿರ್ಮಾಣಕ್ಕೆ 400 ಎಕರೆ ಜಾಗ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ನಿತ್ಯ 5500 ಮೆಟ್ರಿಕ್‌ ಟನ್‌ನಷ್ಟು ಕಸ ಉತ್ಪತ್ತಿಯಾಗುತ್ತಿದ್ದು, ಸಂಗ್ರಹ, ಸಾಗಣೆ, ವಿಲೇವಾರಿ ಮತ್ತು ಸಂಸ್ಕರಣೆಗಾಗಿ ವಾರ್ಷಿಕ ಸಾವಿರ ಕೋಟಿಗಿಂತ ಹೆಚ್ಚು ವ್ಯಯಿಸಲಾಗುತ್ತಿದೆ. ಇಷ್ಟಾದರೂ ಪದೇಪದೆ ಕಸದ ಸಮಸ್ಯೆ ಉಲ್ಭಣಿಸುತ್ತಲೇ ಇದೆ. ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 7 ಸಂಸ್ಕರಣಾ ಘಟಕಗಳು ಕೂಡ ನಿಗದಿತ ಸಾಮರ್ಥ್ಯದಷ್ಟು ಕಸ ಪಡೆದು ಸಂಸ್ಕರಣೆ ಮಾಡುತ್ತಿಲ್ಲ. ಇದರಿಂದಾಗಿ ಕಂಪನಿಯು ನಿತ್ಯ 3500 ಟನ್‌ಗಿಂತ ಹೆಚ್ಚು ಕಸವನ್ನು ಭೂಭರ್ತಿ ಘಟಕಗಳಲ್ಲಿ ಹಾಕಿ ನಿಟ್ಟುಸಿರು ಬಿಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments