Webdunia - Bharat's app for daily news and videos

Install App

ಪ್ರಶ್ನೆ ಮಾಡಿದ್ರೆ ಗುರಾಯಿಸ್ತಾರೆ ಎಂದ ಚಿತ್ರ ನಟ

Webdunia
ಗುರುವಾರ, 25 ಜುಲೈ 2019 (17:57 IST)
ಅನ್ಯಾಯವನ್ನ ಪ್ರಶ್ನೆ ಮಾಡಿದ್ರೆ ನಮ್ಮನ್ನೇ ಗುರಾಯಿಸ್ತಾರೆ. ಪ್ರಶ್ನೆ ಮಾಡಿದ ಕಾರಣದಿಂದಲೇ ನಮಗೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ. ಹೀಗಂತ ಚಿತ್ರನಟ ಹೇಳಿದ್ದಾರೆ.

ಅನ್ಯಾಯದ ವಿರುದ್ಧ ಪ್ರತಿಭಟನೆ, ಹೋರಾಟ ನಡೆಸಿದವರ ವಿರುದ್ಧ ಹಲ್ಲೆ ನಡೆಸುವುದು, ಬಂಧನ ಮಾಡುವುದು ನಡೆಯುತ್ತಿದೆ. ಹೀಗಂತ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿ ಸಮಾರಂಭದಲ್ಲಿ ನಟ ಚೇತನ್ ಹೇಳಿದ್ರು.

ಎಂ.ಎಂ.ಕಲಬುರ್ಗಿಯಂತಹ ಹಿರಿಯ ಸಾಹಿತಿಗಳನ್ನು ಧಾರ್ಮಿಕತೆ ಜೋತುಬಿದ್ದ ವಾದಿಗಳು ಕೊಲೆ ಮಾಡಿದ್ದಾರೆ ಎಂದ ಅವರು, ಅನ್ಯಾಯದ ವಿರುದ್ಧ ಹೋರಾಟ ನಡೆಸುವುದಕ್ಕಾಗಿಯೇ ಸಂವಿಧಾನ ನಮಗೆ ಸಿಕ್ಕಿದೆ ಎಂದರು.

ಟಿಪ್ಪು ಸುಲ್ತಾನ್ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಟಿಪ್ಪು ಬಗ್ಗೆ ವಿನಾಕಾರಣ ವಿವಾದ ಉಂಟು ಮಾಡೋರಿಗೆ ರಾಜ್ಯದ ಇತಿಹಾಸ ಗೊತ್ತಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments