ಖತರ್ನಾಕ್ ಖದೀಮರು ಅಂದರ್

Webdunia
ಶನಿವಾರ, 21 ಮೇ 2022 (20:59 IST)
ಬೆಂಗಳೂರಿನಲ್ಲಿ ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್ ಕೊನೆಗೂ ಖಾಕಿ ಬಲೆಗೆ ಬಿದ್ದಿದೆ.ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನ  ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಮನೆಗಳ್ಳರಿಂದ 49 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. 26 ಬಾರಿ ಕಳ್ಳತನ ಮಾಡಿ ಜೈಲಿಗೆ ಹೋಗಿದ್ದರೂ ಮತ್ತದೇ ಕಸುಬು ಮುಂದುವರೆಸಿದ್ರು.. ಶ್ರೀನಿವಾಸ ಅಲಿಯಾಸ್ ಕರಾಟೆ ಸೀನ, ಸತೀಶ ಅಲಿಯಾಸ್ ಕೊಕ್ಕರೆ, ರಾಜಣ್ಣ ಅಲಿಯಾಸ್ ಕರಡಿ ಬಂಧಿತ ಆರೋಪಿಗಳಾಗಿದ್ದಾರೆ..ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್, ಓರ್ವ ಮನೆ ಹೊರಗೆ ನಿಂತು ನೋಡಿಕೊಳ್ಳುತ್ತಿದ್ರೆ, ಇಬ್ಬರಿಂದ ಕೃತ್ಯ ಎಸಗಲಾಗುತ್ತಿತ್ತು . ಕದ್ದ ಚಿನ್ನಾಭರಣ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ರು.ಈ ಕುರಿತು ವಿದ್ಯಾರಣ್ಯಪುರ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments