Webdunia - Bharat's app for daily news and videos

Install App

ಖತರ್ನಾಕ್ ಕಳ್ಳರು ಪೊಲೀಸ್ ಬಲೆಗೆ

Webdunia
ಶನಿವಾರ, 16 ಏಪ್ರಿಲ್ 2022 (16:54 IST)
ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಡಿಫ್ರೆಂಟಾಗಿ ಸುಲಿಗೆ ಮಾಡಿದ್ದ ಆರೋಪಿಗಳನ್ನ ಸಂಪಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರಗಳನ್ನ ತೋರಿಸಿ ಆರೋಪಿಗಳು ಹಣ, ಮೊಬೈಲ್  ಕಿತ್ತುಕೊಂಡಿದ್ರು. ಸದ್ಯ ಪ್ರಕರಣವನ್ನ ಭೇದಿಸಿರೋ  ಪೊಲೀಸರು ಹೃತಿಕ್ ಗೌಡ , ನಿತಿನ್ ಗೌಡ,  ಸುಮಂತ್ , ದರ್ಶನ್  ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು , ಬಂಧಿತರಿಂದ 5ಲಕ್ಷ ಮೌಲ್ಯದ ಕಾರು, ಒಂದು ಬೈಕ್, ಒಂದು ಮೊಬೈಲ್ ಹಾಗೂ 18 ಗ್ರಾಂ ಚಿನ್ನಾಭರಣವನ್ನ ಜಪ್ತಿಮಾಡಲಾಗಿದೆ. ಇನ್ನು ಬಂಧಿತ ಆರೋಪಿಗಳು  ಬೆಳ್ಳಂದೂರು, ಹನುಮಂತ ನಗರ, ಹಾಸನದ ಕೊಣನೂರು ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈಚಳಕ ತೋರಿಸಿರೋ ಬಗ್ಗೆ ತನಿಖೆ ಸಂದರ್ಭದಲ್ಲಿ ತಿಳಿಸುಬಂದಿದೆ..ಸದ್ಯ ಸಂಪಿಗೇಹಳ್ಳಿ ಪೊಲೀಸ್ರು ಆರೋಪಿಗಳನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments