Webdunia - Bharat's app for daily news and videos

Install App

ಬೆಂಗಳೂರಲ್ಲಿ ರಾಜಾಕಾಲುವೆಗೆ ಮತ್ತೊಬ್ಬ ಬಾಲಕ ಬಲಿ

Webdunia
ಗುರುವಾರ, 2 ಮಾರ್ಚ್ 2017 (10:35 IST)
ಬೆಂಗಳೂರಿನಲ್ಲಿ ರಾಜಾಕಾಲುವೆಗೆ ಮತ್ತೊಂದು ಬಲಿಯಾಗಿದೆ. ಶೌಚಕ್ಕೆ ಹೋದ ಬಾಲಕ ರಾಜಾಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿ ಬಳಿ ನಡೆದಿದೆ. ಮೃತ ಬಾಲಕನನ್ನ ರಾಕೇಶ್ ಎಂದು ಗುರ್ತಿಸಲಾಗಿದೆ.


ರಾಕೇಶ್ ಕಲಬುರಗಿ ಮೂಲದ ಗಾರೆ ಕೆಲಸ ಮಾಡುತ್ತಿದ್ದ ಭೀಮರಾಯ್ ಮತ್ತು ನಾಗಮ್ಮ ಮಗನಾಗಿದ್ದು, ನಿನ್ನೆ ಸಂಜೆ ಶೌಚಕ್ಕೆ ಹೋದ ಮಗ ಎಷ್ಟು ಹೊತ್ತಾದರೂ ವಾಪಸ್ ಬರದಿದ್ದಾಗ ತಂಕಗೊಮಡ ಪೋಷಕರು ರಾಜಾಕಾಲುವೆ ತೆರಳಿ ನೋಡಿದಾಗ ಮಗ ರಾಜಾಕಾಲುವೆಗೆ ಬಿದ್ದು ಮೃತಪಟ್ಟಿರುವುದು ತಿಳಿದುಬಂದಿದೆ.

ಬಿಬಿಎಂಪಿ ವತಿಯಿಂದ ಮೃತನ ಕುಟುಂಬಕ್ಕೆ 1 ಲಕ್ಷ ಪರಿಹಾರ ಘೋಷಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಮುಂದಿನ ಸುದ್ದಿ
Show comments