Webdunia - Bharat's app for daily news and videos

Install App

ಬೆಂಗಳೂರಲ್ಲಿ ರಾಜಾಕಾಲುವೆಗೆ ಮತ್ತೊಬ್ಬ ಬಾಲಕ ಬಲಿ

Webdunia
ಗುರುವಾರ, 2 ಮಾರ್ಚ್ 2017 (10:35 IST)
ಬೆಂಗಳೂರಿನಲ್ಲಿ ರಾಜಾಕಾಲುವೆಗೆ ಮತ್ತೊಂದು ಬಲಿಯಾಗಿದೆ. ಶೌಚಕ್ಕೆ ಹೋದ ಬಾಲಕ ರಾಜಾಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿ ಬಳಿ ನಡೆದಿದೆ. ಮೃತ ಬಾಲಕನನ್ನ ರಾಕೇಶ್ ಎಂದು ಗುರ್ತಿಸಲಾಗಿದೆ.


ರಾಕೇಶ್ ಕಲಬುರಗಿ ಮೂಲದ ಗಾರೆ ಕೆಲಸ ಮಾಡುತ್ತಿದ್ದ ಭೀಮರಾಯ್ ಮತ್ತು ನಾಗಮ್ಮ ಮಗನಾಗಿದ್ದು, ನಿನ್ನೆ ಸಂಜೆ ಶೌಚಕ್ಕೆ ಹೋದ ಮಗ ಎಷ್ಟು ಹೊತ್ತಾದರೂ ವಾಪಸ್ ಬರದಿದ್ದಾಗ ತಂಕಗೊಮಡ ಪೋಷಕರು ರಾಜಾಕಾಲುವೆ ತೆರಳಿ ನೋಡಿದಾಗ ಮಗ ರಾಜಾಕಾಲುವೆಗೆ ಬಿದ್ದು ಮೃತಪಟ್ಟಿರುವುದು ತಿಳಿದುಬಂದಿದೆ.

ಬಿಬಿಎಂಪಿ ವತಿಯಿಂದ ಮೃತನ ಕುಟುಂಬಕ್ಕೆ 1 ಲಕ್ಷ ಪರಿಹಾರ ಘೋಷಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments