Webdunia - Bharat's app for daily news and videos

Install App

ಶಾಸಕ ಜಮೀರ್ ಅಹಮ್ಮದ್ ಗೆ ಕ್ವಾರಂಟೈನ್ ಫಿಕ್ಸ್

Webdunia
ಮಂಗಳವಾರ, 21 ಏಪ್ರಿಲ್ 2020 (14:52 IST)
ಕೋವಿಡ್ -19 ನಿಯಂತ್ರಣ ವಿಚಾರದಲ್ಲಿ ಸಹಕಾರ  ನೀಡದ ಮತ್ತು ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಗೆ ಕ್ವಾರಂಟೈನ್ ಫಿಕ್ಸ್ ಆಗಲಿದೆ.

ಜಮೀರ್ ಅಹ್ಮದ್ ಗೆ ಕ್ವಾರಂಟೈನ್ ಅಗತ್ಯವಿದೆ. ಇದು ಶೀಘ್ರದಲ್ಲಿ ಆಗಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಕೋವಿಡ್ ಕಾಯಿಲೆ ನಿಯಂತ್ರಣದಲ್ಲಿ ಜಾತಿ, ಧರ್ಮ,  ಬಡವ, ಶ್ರೀಮಂತ ಎಂದು ಇಲ್ಲ. ನಿಯಂತ್ರಣವೇ ಎಲ್ಲರ ಗುರಿಯಾಗಿರಬೇಕು. ಇಂತಹ ಸಂದರ್ಭದಲ್ಲಿ ಶಾಸಕ ಜಮೀರ್ ಅಹ್ಮದ್ ಪಾದರಾಯನಪುರ ಗಲಾಟೆ ವಿಷಯದಲ್ಲಿ ಗಲಾಟೆ ಮಾಡಿದವರ ಪರವಾಗಿ ಮಾತನಾಡಿದ್ದು ಸರಿಯಲ್ಲ.

ತಮ್ಮ ಪ್ರಾಣವನ್ನು ಬದಿಗೊತ್ತಿ ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್, ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ಜನರೊಂದಿಗೆ ಸರಕಾರಕ್ಕೆ ಪ್ರತಿ‌ಯೊಬ್ಬ ಜನಪ್ರತಿನಿಧಿ ಸಹಕರಿಸಬೇಕು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments