ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲು ಫಿಕ್ಸ್

Webdunia
ಬುಧವಾರ, 6 ಮೇ 2020 (15:29 IST)
ಹೋಮ್ ಕ್ವಾರಂಟೈನ್ ಬಿಟ್ಟು ಹೊರ ಬಂದರೆ ಜೈಲಿಗೆ ತಳ್ಳೋದು ಫಿಕ್ಸ್.

ಭಟ್ಕಳದಲ್ಲಿ ಕರೋನಾ ಸೋಂಕು ಹರಡದಂತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು  ಪಶ್ವಿಮವಲಯ ಡಿಐಜಿ ದೇವಜ್ಯೋತಿ ರಾಯ್ ಹೇಳಿದ್ದಾರೆ.

ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರು ತಮ್ಮ ಮಾಹಿತಿಯನ್ನು ಕಡ್ಡಾಯವಾಗಿ ತಾಲೂಕು ಆಡಳಿತಕ್ಕೆ ತಿಳಿಸಬೇಕು. ಅಲ್ಲದೇ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದು ಸಹಕರಿಸಬೇಕು. ಒಂದೊಮ್ಮೆ ಅನಗತ್ಯವಾಗಿ ಸಾರ್ವಜನಿಕರ  ಸಂಪರ್ಕ ಬಂದರೆ ಅಂಥವನ್ನು ಜೈಲಿಗೆ ತಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಅವಶ್ಯಕ  ಮಾಹಿತಿಯನ್ನು ನೀಡಬೇಕು. ಒಂದೊಮ್ಮೆ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಆಶಾ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಅಂಥವರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments