Webdunia - Bharat's app for daily news and videos

Install App

ಮಾಜಿ ಸಚಿವ ಸಾರಾ ಮಹೇಶ್ ಗೆ ಕ್ವಾರಂಟೈನ್

Webdunia
ಸೋಮವಾರ, 6 ಜುಲೈ 2020 (09:56 IST)
Normal 0 false false false EN-US X-NONE X-NONE

ಮೈಸೂರು : ಕೊರೊನಾ ಹಿನ್ನಲೆಯಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಕ್ವಾರಂಟೈನ್ ನಲ್ಲಿಡಲಾಗಿದೆ.
 

ಕೆ.ಆರ್.ನಗರದ ತಹಶೀಲ್ದಾರ್ ಜೊತೆ ಮಾಜಿ ಸಚಿವ ಸಾರಾ ಮಹೇಶ್ ಕಂಟೈನ್ಮೆಂಟ್ ಝೋನ್ ಗೆ ಭೇಟಿ ನೀಡಿದ್ದರು. ಆದರೆ ಇದೀಗ  ತಹಶೀಲ್ದಾರ್ ಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ  ಮಾಜಿ ಸಚಿವ ಸಾರಾ ಮಹೇಶ್ ಕ್ವಾರಂಟೈನ್ ನಲ್ಲಿಡಲಾಗಿದೆ.

ತಹಶೀಲ್ದಾರ್ ಕೆ.ಆರ್.ನಗರದ ಸಾಲಿಗ್ರಾಮದ ಸೀಲ್ ಡೌನ್ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ್ದರು. ಆದರೆ ಇದೀಗ ಕೆ.ಆರ್.ನಗರದ ತಹಶೀಲ್ದಾರ್ ಗೆ ಕೊರೊನಾ ಪಾಸಿಟಿವ್ ಬಂದ ಕಾರಣ  ಮಾಜಿ ಸಚಿವ ಸಾರಾ ಮಹೇಶ್ ಕ್ವಾರಂಟೈನ್ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments