Webdunia - Bharat's app for daily news and videos

Install App

ಈ ಶಾಸಕರನ್ನು ಸಂಪರ್ಕಿಸಿದವರಿಗೆ ಕ್ವಾರಂಟೈನ್

Webdunia
ಸೋಮವಾರ, 13 ಜುಲೈ 2020 (15:12 IST)
ಶಾಸಕರೊಬ್ಬರು ಕೊರೊನ ವೈರಸ್ ಪೀಡಿತರಾಗಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.  

ಹುಬ್ಬಳ್ಳಿ - ಧಾರವಾಡ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಕೊರೊನಾ ವೈರಸ್ ಪೀಡಿತರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಕುಟುಂಬ ಸದಸ್ಯರು ಸೇರಿ 16 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಇನ್ನೂ ಕೆಲವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಕೆಲವರ ವರದಿಗಳು ನೆಗೆಟಿವ್ ಬಂದಿವೆ. ಇನ್ನೂ ಕೆಲವರ ವೈದ್ಯಕೀಯ ವರದಿಗಳು ಬರಬೇಕಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments