Webdunia - Bharat's app for daily news and videos

Install App

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರ ನಡುವೆ ಕಿತ್ತಾಟ

Webdunia
ಶನಿವಾರ, 6 ಜುಲೈ 2019 (10:32 IST)
ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಮೈತ್ರಿ ನಾಯಕರಾದ  ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್  ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಮಧ್ಯೆ ಕಿತ್ತಾಟ ಶುರುವಾಗಿದೆ ಎಂಬುದಾಗಿ ತಿಳಿದುಬಂದಿದೆ.




ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಬಿಟ್ಟುಕೊಡಲು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ನಿರಾಕರಿಸಿದ್ದು, ಆದರೆ ಕಾಂಗ್ರೆಸ್ ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಕೈ ಹಗರಿಬೊಮ್ಮನಹಳ್ಳಿ ಕೈ ಶಾಸಕ ಭೀಮಾ ನಾಯ್ಕ್ ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಅಧ್ಯಕ್ಷ ಸ್ಥಾನ ಬಿಡಲ್ಲ. ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಬಿಡದಿದ್ದರೆ ಬಂಡಾಯ ಏಳುವುದಾಗಿ  ಶಾಸಕ ಭೀಮಾ ನಾಯ್ಕ್  ಎಚ್ಚರಿಕೆ ನೀಡಿದ್ದಾರೆ  ಎನ್ನಲಾಗಿದೆ.


‘ಈ ಹಿಂದೆಯೂ ಕೆಎಂಎಫ್ ವಿಚಾರದಲ್ಲಿ ಕಾಂಗ್ರೆಸ್ ಗೆ ಅನ್ಯಾಯವಾಗಿದೆ, ಹೀಗಾಗಿ ಈ ಬಾರಿ ಕಾಂಗ್ರೆಸ್ ಗೆ ಅಧ್ಯಕ್ಷ ಸ್ಥಾನ ನೀಡಬೇಕು, ಮೈತ್ರಿ ಧರ್ಮವನ್ನು ಪಾಲಿಸದಿದ್ದರೆ ಶಕ್ತಿಪ್ರದರ್ಶನಕ್ಕೂ ನಾವು ಸಿದ್ಧ. ಹೆಚ್.ಡಿ.ರೇವಣ್ಣರನ್ನು ಸೂಪರ್ ಸಿಎಂ ಎಂದು ಕರೆಯುತ್ತಾರೆ. ಅವರಿಗೇಕೆ ಬೇಕು ಕೆಎಂಎಫ್ ಅಧ್ಯಕ್ಷ ಸ್ಥಾನ ಎಂದು  ಶಾಸಕ ಭೀಮಾ ನಾಯ್ಕ್ , ಹೆಚ್.ಡಿ.ರೇವಣ್ಣರನ್ನು  ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments