ಎಣ್ಣೆ ಬಾಟಲಿ ಕೊಳ್ಳಲು ಚಪ್ಪಲಿ, ಕಲ್ಲು ಇಟ್ಟು ಕ್ಯೂ!

Webdunia
ಸೋಮವಾರ, 4 ಮೇ 2020 (10:00 IST)
ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟ ಬೆನ್ನಲ್ಲೇ ಪಾನ ಪ್ರಿಯರು ಬಾಟಲಿ ಕೊಳ್ಳಲು ಮುಗಿಬಿದ್ದಿದ್ದಾರೆ.


ಬೆಳಿಗ್ಗೆ 9 ರಿಂದ ಮದ್ಯದಂಗಡಿ ತೆರೆಯಲು ಅವಕಾಶ ಕೊಟ್ಟರೂ ಅದಕ್ಕಿಂತ ಮೊದಲೇ ಪಾನಪ್ರಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾಡಿದ್ದ ವೃತ್ತಗಳಲ್ಲಿ ತಮ್ಮ ಬದಲು ತಮ್ಮ ತಮ್ಮ ಚಪ್ಪಲಿ, ಕಲ್ಲು ಇನ್ನಿತರ ವಸ್ತುಗಳನ್ನಿಟ್ಟುಕೊಂಡು ಸ್ಥಳ ಬುಕ್ ಮಾಡಿಕೊಂಡಿದ್ದಾರೆ!

ಇನ್ನು ಕೆಲವೆಡೆ ಮದ್ಯ ಕೊಳ್ಳಲು ಬರುವವರಿಗೆ ಕ್ಯೂ ನಿಲ್ಲುವಾಗ ಬಿಸಿಲಿನಲ್ಲಿ ತೊಂದರೆಯಾಗುವುದು ಬೇಡವೆಂದು ಚಪ್ಪರ ಹಾಕಿ ಸ್ವಾಗತಿಸಲಾಗುತ್ತಿದೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments