Webdunia - Bharat's app for daily news and videos

Install App

ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇ ಕಾಶಿನಾಥ್..!

Webdunia
ಸೋಮವಾರ, 9 ಮೇ 2022 (20:04 IST)
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ..ತನಿಖೆ ವೇಳೆ ಒಂದೊಂದೇ ಸ್ಫೋ ಟಕ ಮಾಹಿತಿ ಲಭ್ಯವಾಗುತ್ತಿದೆ..ಇನ್ನು ತನಿಖೆಯಲ್ಲಿ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯ ಹೆಡ್​​​ಮಾಸ್ಟರ್ ಆಗಿರುವ ಕಾಶೀನಾಥ್ ಕಳ್ಳಾಟ ಬಯಲಾಗಿದೆ. ಜ್ಞಾನಜ್ಯೋತಿ ಶಾಲೆಯಲ್ಲಿ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇ ಕಾಶಿನಾಥ್ ಎನ್ನುವ ಸತ್ಯ ಬಯಲಾಗಿದೆ..ಶಾಲೆಗೆ ಬಂದ ಪ್ರಶ್ನೆ ಪತ್ರಿಕೆ ಬಂಡಲ್ ಓಪನ್ ಮಾಡಿ ಶಾಲೆಯಲ್ಲೇ ಜೆರಾಕ್ಸ್ ಮಾಡಿದ್ದನಂತೆ..ಜೆರಾಕ್ಸ್ ಪ್ರತಿಯನ್ನ ಹೊರಗಡೆ ಇರೋ ಕಿಂಗ್‌ಪಿನ್‌ಗಳಿಗೆ ನೀಡುತ್ತಿದ್ದ..ಅಲ್ಲದೇ, ಕಿಂಗ್‌ಪಿನ್‌ಗಳು ಬ್ಲೂಟೂತ್ ಮೂಲಕ ಅಭ್ಯರ್ಥಿಗಳಿಗೆ ಕೀ ಅನ್ಸರ್‌ಗಳನ್ನ ಹೇಳುತ್ತಿದ್ದರು..ನಿನ್ನೆ ಸಿಐಡಿ ಅಧಿಕಾರಿಗಳು ಜ್ಞಾನಜ್ಯೋತಿ ಶಾಲೆಗೆ ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ..ಶಾಲೆಯಲ್ಲಿನ ಕಂಪ್ಯೂಟರ್, ಹಾರ್ಡ್‌ಡಿಸ್ಕ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನ ಸೀಜ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments