Webdunia - Bharat's app for daily news and videos

Install App

‘ಅಯೋಧ್ಯೆಯಲ್ಲಿ ರಾಮ ಮಂದಿರ ಶೀಘ್ರ ನಿರ್ಮಾಣ’

Webdunia
ಶುಕ್ರವಾರ, 5 ಜುಲೈ 2019 (20:19 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು. ಹೀಗಂತ ಒತ್ತಾಯ ಮತ್ತೆ ಕೇಳಿಬರತೊಡಗಿದೆ.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ  ತೀರ್ಥ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ.  

ಮಂಗಳೂರುನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ, ಅಯೋಧ್ಯೆಯಲ್ಲಿ  ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ. ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ.

ಕೆಲವೇ ತಿಂಗಳುಗಳಲ್ಲಿ  ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ. ಆ ಬಳಿಕ ಸಂಸತ್ತಿನಲ್ಲಿ ಈ ಬಿಲ್ ಪಾಸ್ ಅಗಬಹುದೆಂದು  ಹೇಳಿದ್ರು. ಕೇಂದ್ರ ಬಜೆಟ್  ಜನಪರವಾಗಿ  ಮೂಡಿ ಬಂದಿದೆ ಎಂದು ಆಶಾಭಾವನೆ  ವ್ಯಕ್ತಪಡಿಸಿದ್ರು.

ಗೋ ಹತ್ಯಾ ನಿಷೇಧ ಕಾನೂನು ಕೂಡಾ ಜಾರಿಗೆ ತರಲಿ  ಎಂದು ಒತ್ತಾಯಿಸಿದ್ರು. ಪೇಜಾವರ ಮಠದ ವತಿಯಿಂದ ಶಿವಮೊಗ್ಗದಲ್ಲಿ  ಹಿಂದುಳಿದ ವಿದ್ಯಾರ್ಥಿಗಳ ಹಾಸ್ಟೆಲ್, ಹುಬ್ಬಳ್ಳಿಯಲ್ಲಿ  ಶಾಲೆಯೊಂದನ್ನು  ತೆರೆಯಲಾಗುವುದು ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments