Webdunia - Bharat's app for daily news and videos

Install App

‘ಅಯೋಧ್ಯೆಯಲ್ಲಿ ರಾಮ ಮಂದಿರ ಶೀಘ್ರ ನಿರ್ಮಾಣ’

Webdunia
ಶುಕ್ರವಾರ, 5 ಜುಲೈ 2019 (20:19 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು. ಹೀಗಂತ ಒತ್ತಾಯ ಮತ್ತೆ ಕೇಳಿಬರತೊಡಗಿದೆ.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ  ತೀರ್ಥ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ.  

ಮಂಗಳೂರುನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ, ಅಯೋಧ್ಯೆಯಲ್ಲಿ  ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ. ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ.

ಕೆಲವೇ ತಿಂಗಳುಗಳಲ್ಲಿ  ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ. ಆ ಬಳಿಕ ಸಂಸತ್ತಿನಲ್ಲಿ ಈ ಬಿಲ್ ಪಾಸ್ ಅಗಬಹುದೆಂದು  ಹೇಳಿದ್ರು. ಕೇಂದ್ರ ಬಜೆಟ್  ಜನಪರವಾಗಿ  ಮೂಡಿ ಬಂದಿದೆ ಎಂದು ಆಶಾಭಾವನೆ  ವ್ಯಕ್ತಪಡಿಸಿದ್ರು.

ಗೋ ಹತ್ಯಾ ನಿಷೇಧ ಕಾನೂನು ಕೂಡಾ ಜಾರಿಗೆ ತರಲಿ  ಎಂದು ಒತ್ತಾಯಿಸಿದ್ರು. ಪೇಜಾವರ ಮಠದ ವತಿಯಿಂದ ಶಿವಮೊಗ್ಗದಲ್ಲಿ  ಹಿಂದುಳಿದ ವಿದ್ಯಾರ್ಥಿಗಳ ಹಾಸ್ಟೆಲ್, ಹುಬ್ಬಳ್ಳಿಯಲ್ಲಿ  ಶಾಲೆಯೊಂದನ್ನು  ತೆರೆಯಲಾಗುವುದು ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments