Webdunia - Bharat's app for daily news and videos

Install App

ಕ್ವಿಂಟಲ್ ಕ್ವಿಂಟಲ್ ಟೊಮೆಟೊ ರಸ್ತೆಗೆ ಸುರಿದ ಬೆಳೆಗಾರ

Webdunia
ಬುಧವಾರ, 9 ಅಕ್ಟೋಬರ್ 2019 (17:01 IST)
ಸರಕಾರ ಹಾಗೂ ಕೃಷಿ ಇಲಾಖೆ ಆಕ್ರೋಶಗೊಂಡಿರೋ ಬೆಳೆಗಾರರು ಟೊಮೆಟೊ ರಸ್ತೆಗೆ ಸುರಿದು ಕಿಡಿಕಾರಿದ್ದಾರೆ.

ಕೋಲಾರದಲ್ಲಿ ರೈತ ಸಂಘದಿಂದ ಭಾರೀ ಪ್ರತಿಭಟನೆ ನಡೆದಿದೆ.

ಕಳಪೆ ಗುಣಮಟ್ಟದ ಕ್ರಿಮಿನಾಶಕ ಮಾರಾಟದಿಂದ ರೈತರಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ರಸ್ತೆಗೆ ಅಪಾರ ಪ್ರಮಾಣದ ಟೊಮೆಟೊ ಸುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಮಿನಾಶಕ ಔಷಧಿ ಸಹಿತ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಹಾಳಾದ ಟೊಮೆಟೊ ಗಿಡ ಹಾಗೂ ಹೂಜಿ ಪೀಡಿತ ಟೊಮೆಟೊ ಸುರಿದು ಪ್ರತಿಭಟನೆ ಮಾಡಿದ್ರು, ಸರಕಾರ ಹಾಗೂ ಕೃಷಿ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದ್ರು. ಕೋಲಾರದ ಮೆಕ್ಕೆ ಸರ್ಕಲ್ ನಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments