Webdunia - Bharat's app for daily news and videos

Install App

ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ– ಅನಂತಕುಮಾರ ಹೆಗಡೆ

Webdunia
ಬುಧವಾರ, 14 ಫೆಬ್ರವರಿ 2018 (15:20 IST)
ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಶಿರಸಿಯಲ್ಲಿ ಮಾತನಾಡಿದ ಅವರು, ಬಾಯಲ್ಲಿ ಮಾತ್ರ ಹೇಳಿದರೆ ಸಾಲದು, ಆಚರಣೆಯೂ ಮಾಡಬೇಕು. ಆಗ ಆ ರಕ್ತಕ್ಕೆ ಅರ್ಥ ಬರಲಿದೆ ಎಂದಿದ್ದಾರೆ.
 
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರಿಗೆ ಹಿಂದುತ್ವ ಬಗ್ಗೆ ಈಗ ನೆನಪಾಗಿದೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಓಡಾಡಿದಷ್ಟು ಬಿಜೆಪಿಗೆ ಒಳ್ಳೆಯದು. ಬಿಜೆಪಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದೆ. ರಾಹುಲ್ ಗಾಂಧಿ ಅವರ ಓಡಾಟದಿಂದ ಜನರಿಗೆ ಮನರಂಜನೆ ಸಿಕ್ಕಿದೆ. ಜನರು ಕೂಡ ಮನರಂಜನೆ ಇಷ್ಟಪಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments