Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಮತ್ತೆ ಮೂಲ-ವಲಸಿಗರ ನಡುವೆ ಗುದ್ದಾಟ

Webdunia
ಬುಧವಾರ, 6 ನವೆಂಬರ್ 2019 (11:16 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಮೂಲ ಕಾಂಗ್ರೆಸಿಗರು ಹಾಗೂ ವಲಸೆ ಕಾಂಗ್ರೆಸಿಗರ ನಡುವೆ ಗುದ್ದಾಟ ಶುರುವಾಗಿದ್ದು, ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಮೂಲ ಕಾಂಗ್ರೆಸಿಗರು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.




ರಾಜ್ಯ ರಾಜಕೀಯದ ಬಗ್ಗೆ ಅಹ್ಮದ್ ಪಟೇಲ್ ಗೆ ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದ್ದು, ಸತತ 13 ವರ್ಷಗಳಿಂದ ಅಧಿಕಾರ ಅನುಭವಿಸುತ್ತಲೇ ಇದ್ದಾರೆ. ಆದರೆ ಚುನಾವಣೆ ಸೋಲಿಗೆ ಮಾತ್ರ ಹೊಣೆ ಹೊತ್ತುಕೊಳ್ಳುತ್ತಿಲ್ಲ ಎಂದು ಹರಿಪ್ರಸಾದ್ ಬಣದವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಬಿಬಿಎಂಪಿ ಚುನಾವಣೆ ಸೋಲು, ವಿಧಾನಸಭಾ ಚುನಾವಣೆ ಸೋಲು, ಲೋಕಸಭಾ ಚುನಾವಣೆ ಸೋಲಿಗೆ ಹೊಣೆ ಯಾರು? ಎಂದು  ಪ್ರಶ್ನಿಸಿರುವ ಬಿಕೆ ಹರಿಪ್ರಸಾದ್, ಉಪಚುನಾವಣೆ ಹೊಣೆಯನ್ನು ಸಿದ್ದರಾಮಯ್ಯಗೇ ನೀಡಿ ಎಂದು ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments