ಕಾಂಗ್ರೆಸ್ ನಲ್ಲಿ ಮತ್ತೆ ಮೂಲ-ವಲಸಿಗರ ನಡುವೆ ಗುದ್ದಾಟ

Webdunia
ಬುಧವಾರ, 6 ನವೆಂಬರ್ 2019 (11:16 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಮೂಲ ಕಾಂಗ್ರೆಸಿಗರು ಹಾಗೂ ವಲಸೆ ಕಾಂಗ್ರೆಸಿಗರ ನಡುವೆ ಗುದ್ದಾಟ ಶುರುವಾಗಿದ್ದು, ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಮೂಲ ಕಾಂಗ್ರೆಸಿಗರು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.




ರಾಜ್ಯ ರಾಜಕೀಯದ ಬಗ್ಗೆ ಅಹ್ಮದ್ ಪಟೇಲ್ ಗೆ ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದ್ದು, ಸತತ 13 ವರ್ಷಗಳಿಂದ ಅಧಿಕಾರ ಅನುಭವಿಸುತ್ತಲೇ ಇದ್ದಾರೆ. ಆದರೆ ಚುನಾವಣೆ ಸೋಲಿಗೆ ಮಾತ್ರ ಹೊಣೆ ಹೊತ್ತುಕೊಳ್ಳುತ್ತಿಲ್ಲ ಎಂದು ಹರಿಪ್ರಸಾದ್ ಬಣದವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಬಿಬಿಎಂಪಿ ಚುನಾವಣೆ ಸೋಲು, ವಿಧಾನಸಭಾ ಚುನಾವಣೆ ಸೋಲು, ಲೋಕಸಭಾ ಚುನಾವಣೆ ಸೋಲಿಗೆ ಹೊಣೆ ಯಾರು? ಎಂದು  ಪ್ರಶ್ನಿಸಿರುವ ಬಿಕೆ ಹರಿಪ್ರಸಾದ್, ಉಪಚುನಾವಣೆ ಹೊಣೆಯನ್ನು ಸಿದ್ದರಾಮಯ್ಯಗೇ ನೀಡಿ ಎಂದು ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments