Webdunia - Bharat's app for daily news and videos

Install App

ಸಿಎಂ ದಂಗೆ ಹೇಳಿಕೆಯ ವಿರುದ್ಧ ಕಿಡಿಕಾರಿದ ಆರ್. ಅಶೋಕ್

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:08 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯನ್ನು ವಿರೋಧಿಸಿ ಬಿಜೆಪಿಯ ಮಾಜಿ ಡಿಸಿಎಂ ಆರ್. ಅಶೋಕ್ ಅವರು ಸಂವಿಧಾನದತ್ತ ಸ್ಥಾನದಲ್ಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಕ್ಸಲ್ ರೀತಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.


ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಂಗೆ ಎಂಬ ಪದವನ್ನು ಯಾರೂ ಪ್ರಯೋಗ ಮಾಡಲ್ಲ. ದಂಗೆ ಪದದ ಅರ್ಥ ಸಿಎಂ ಗೊತ್ತಿಲ್ಲ ಅಂತಾ ಕಾಣ್ಸುತ್ತೆ. ದಂಗೆ ಪದದ ಅರ್ಥವನ್ನು ಕುಮಾರಸ್ವಾಮಿ ಡಿಕ್ಷನರಿ ತೆಗೆದು ನೋಡಲಿ ಎಂದರು.


ಸರ್ಕಾರ ಇರುತ್ತೋ ಹೋಗುತ್ತೋ ಅನ್ನೋದು ಸ್ವತಃ ಸಿಎಂ ಹಚ್ಡಿಕೆಗೆ ಗೊತ್ತಿಲ್ಲ. ಸರ್ಕಾರದ ಮಂತ್ರಿಗಳು ಭಿನ್ನಮತ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಮಂತ್ರಿಗಿರಿ ಮಾಡದೇ ಇದ್ರೆ ಶಾಸಕರು ಸರ್ಕಾರ ಕೆಡುವುದಾಗಿ ಹೇಳ್ತಾರೆ. ಸಿಎಂಗೆ ತಾಕತ್ತಿದ್ದರೆ ಭಿನ್ನ ಮಂತ್ರಿಗಳು ಮತ್ತು ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments