Webdunia - Bharat's app for daily news and videos

Install App

ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಸಾಮಾನ್ಯ ಎಂದಾ ಜಿ ಪರಮೇಶ್ವರ್‌ಗೆ ನ ಆರ್‌ ಅಶೋಕ್‌ ಕ್ಲಾಸ್‌

Sampriya
ಸೋಮವಾರ, 7 ಏಪ್ರಿಲ್ 2025 (18:44 IST)
ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಇದೆಲ್ಲಾ ಸಾಮಾನ್ಯ ಎಂದಿರುವ ಗೃಹ ಸಚಿವ ಜಿ ಪರಮೇಶ್ವರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್ ಗರಂ ಆಗಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಆಕಸ್ಮಿಕ
❌ಮಕ್ಕಳಾಟ
❌ಸಣ್ಣ ಘಟನೆ
❌ಪ್ರೇಮ ವೈಫಲ್ಯ
❌ಕುಟುಂಬ ಕಲಹ
❌ಅಲ್ಲೊಂದು ಇಲ್ಲೊಂದು


ಆಕಸ್ಮಿಕ ಗೃಹ ಸಚಿವ ಜಿ ಪರಮೇಶ್ವರ್‌ಗೆ ರಾಜ್ಯದ ಹೆಣ್ಣುಮಕ್ಕಳ ಮೇಲೆ ನಡೆಯುವ ಪ್ರತಿಯೊಂದು ಅತ್ಯಾಚಾರ, ಮಾನಭಂಗ, ದೌರ್ಜನ್ಯ, ಹಲ್ಲೆ ಪ್ರಕರಣಗಲ್ಲೆವೂ ಅಲ್ಲೊಂದು ಇಲ್ಲೊಂದು ನಡೆಯುವ ಸಣ್ಣ ಘಟನೆಗಳಾಗಿ ಕಾಣಿಸುತ್ತಿರುವುದು ನಿಜಕ್ಕೂ ದುರಂತ.

ಈ ನಾಲಾಯಕ್  ಕಾಂಗ್ರೆಸ್‌ ಸರ್ಕಾರದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯೇ ಇಲ್ಲದಂತಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ