ಸೋತರೆ ಇವಿಎಂ ದೋಷ, ಗೆದ್ದರೆ ಅಹಂ ಎನ್ನುವ ರೋಶವೇಷ: ಪರಮೇಶ್ವರ್‌ ಹೇಳಿಕೆಗೆ ಆರ್‌ ಅಶೋಕ್ ಕೌಂಟರ್‌

Sampriya
ಭಾನುವಾರ, 24 ನವೆಂಬರ್ 2024 (13:07 IST)
ಮುಂಬೈ: ಮಹಾರಾಷ್ಟ್ರದಲ್ಲಿ ಜನತೆ ನೀಡಿರುವ ಜನಾದೇಶವನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ಪಕ್ಷ ಇವಿಎಂ ಮತ ಯಂತ್ರಗಳನ್ನು ದೂಷಣೆ ಮಾಡುತ್ತಿದೆ. ಆದರೆ ಇಲ್ಲಿ ಕರ್ನಾಟಕದ ಮೂರು ಉಪಚುನಾವಣೆಗಳ ಗೆಲುವು 2028ಕ್ಕೆ ದಿಕ್ಸೂಚಿ ಎಂದು ಹೇಳುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು.

ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದು, ಇವಿಎಂ ಇರುವವರೆಗೂ ಬಿಜೆಪಿಗೆ ಗೆಲುವು ಖಚಿತ ಎಂದು ಗೃಹಮಂತ್ರಿ ಪರಮೇಶ್ವರ್‌ ಹೇಳಿಕೆಗೆ ಅವರು ತಿರುಗೇಟು ನೀಡಿದರು.

ಈ ವಿಚಾರವಾಗಿ ಆರ್‌ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದರು. ಸೋತರೆ ಇವಿಎಂ ದೋಷ, ಗೆದ್ದರೆ ಅಹಂ ಎನ್ನುವ ರೋಶವೇಷ!

ಮಹಾರಾಷ್ಟ್ರದಲ್ಲಿ ಜನತೆ ನೀಡಿರುವ ಜನಾದೇಶವನ್ನು ಒಪ್ಪಿಕೊಳ್ಳದ ಕಾಂಗ್ರೆಸ್ ಪಕ್ಷ ಇವಿಎಂ ಮತ ಯಂತ್ರಗಳನ್ನು ದೂಷಣೆ ಮಾಡುತ್ತಿದೆ. ಆದರೆ ಇಲ್ಲಿ ಕರ್ನಾಟಕದ ಮೂರು ಉಪಚುನಾವಣೆಗಳ ಗೆಲುವು 2028ಕ್ಕೆ ದಿಕ್ಸೂಚಿ ಎಂದು ಹೇಳುತ್ತಿದೆ.

ಸೋತರೆ ಇವಿಎಂ ದೋಷ, ಗೆದ್ದರೆ ನಮ್ಮಿಂದಲೇ ಎನ್ನುವ ರೋಷವೇಶ. ಇದು ಕಾಂಗ್ರೆಸ್ ಪಕ್ಷದ ಲಜ್ಜೆಗೆಟ್ಟ ಎಡಬಿಡಂಗಿತನ.

ದೇಶದೆಲ್ಲೆಡೆ ಜನಮನ್ನಣೆ ಕಳೆದುಕೊಂಡು ಅಡ್ರೆಸ್ ಇಲ್ಲದಂತಾಗಿರುವ ಕಾಂಗ್ರೆಸ್‌  ಪಕ್ಷ ಮುಳುಗುತ್ತಿರುವ ಹಡಗು. ಈ ಮುಳುಗುತ್ತಿರುವ ದೋಣಿ ಕರ್ನಾಟಕದಲ್ಲೂ ಕಡೇ ದಿನಗಳನ್ನು ಎಣಿಸುತ್ತಿದ್ದು, ಶೀಘ್ರದಲ್ಲೇ ಪತನವಾಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

ಮುಂದಿನ ಸುದ್ದಿ
Show comments