Webdunia - Bharat's app for daily news and videos

Install App

ಮಾದಕ ವ್ಯಸನಿಗಳ ಬಗ್ಗೆ ಬೆಚ್ಚಿ ಬೀಳಿಸುವ ವರದಿ ಕೊಟ್ಟ ಶಾಸಕ ಆರ್ ಅಶೋಕ್

Webdunia
ಶುಕ್ರವಾರ, 13 ಜುಲೈ 2018 (12:22 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತೊಂದು ಉಡ್ತಾ ಪಂಜಾಬ್ ಆಗುತ್ತಿದೆಯೇ? ಇಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕ ಆರ್ ಅಶೋಕ್ ನೀಡಿರುವ ವರದಿ ನೋಡಿದರೆ ನಿಜಕ್ಕೂ ಶಾಕ್ ಆಗುವಂತಿದೆ.

ಬೆಂಗಳೂರಿನಲ್ಲಿ 18 ರಿಂದ 30 ವರ್ಷ ವಯಸ್ಸಿನ ಯುವ ಸಮೂಹ ಡ್ರಗ್ಸ್ ದಾಸರಾಗುತ್ತಿದ್ದಾರೆ. ಶಾಂತಿನಗರ ಮುಂತಾದ ಪ್ರತಿಷ್ಠಿತ ಪ್ರದೇಶಗಳಲ್ಲೇ ಮಾದಕ ವಸ್ತು ಹೇರಳವಾಗಿ ಓಡಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಸದ್ಯಕ್ಕೆ ರಾಜ್ಯದಲ್ಲಿ ಸುಮಾರು 5 ಲಕ್ಷ ಯುವ ಜನಾಂಗ ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್ ರಮೇಶ್ ಕುಮಾರ್, ಇದೆಲ್ಲಾ ಪ್ರತಿಷ್ಠಿತ ಶಾಲೆ, ಕಾಲೇಜುಗಳಲ್ಲಿ, ಅಪ್ಪ ಅಮ್ಮನ ಬಿಟ್ಟಿ ದುಡ್ಡು ಸಿಗುವ ಮಕ್ಕಳಲ್ಲಿ ಬರುತ್ತಿದೆ. ಸರ್ಕಾರ ಶಾಲೆಗೆ ಹೋಗುವ ಮಕ್ಕಳಿಗೆ ಪುಸ್ತಕಕ್ಕೇ ದುಡ್ಡು ಸಿಗಲ್ಲ ಎಂದರು.  ಅಲ್ಲದೆ, ಈ ವ್ಯಸನವನ್ನು ತಡೆಗಟ್ಟಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ